ಸಹ್ಯಾದ್ರಿ ಸುದ್ದಿ
ಜಿಲ್ಲೆದಕ್ಷಿಣ ಕನ್ನಡಮುಖ್ಯಾಂಶಗಳುರಾಜ್ಯಶಿವಮೊಗ್ಗ

ಮಂಗಳೂರು: ನೈರುತ್ಯ ಪದವೀಧರರ-ಶಿಕ್ಷಕರ *ವಿಧಾನಪರಿಷತ್ ಚುನಾವಣೆ ತಯಾರಿ ಸಭೆ

ಮಂಗಳೂರು ಮೇ 18: ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ *ಪತ್ರಿಕಾ ಗೋಷ್ಠಿ* ಹಾಗು ನೈರುತ್ಯ ಪದವೀಧರರ *ವಿಧಾನಪರಿಷತ್ ಚುನಾವಣೆ ತಯಾರಿ ಸಭೆ* ನೆಡೆಸಲಾಯಿತು . ಈ ಸಂದರ್ಭದಲ್ಲಿ ಶಿವಮೊಗ್ಗ ಉಸ್ತುವಾರಿ ಮಂತ್ರಿಗಳಾದ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ ಮಂಜುನಾಥ ಭಂಡಾರಿ,  ಶಾಸಕರು ಹಾಗು ಜಿಲ್ಲಾಧ್ಯಕ್ಷರಾದ ಕೆ ಹರೀಶ್ ಕುಮಾರ್, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾದ ಆಯನೂರು ಮಂಜುನಾಥ್, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾದ *ಡಾll ಕೆ ಕೆ ಮಂಜುನಾಥ್* ಹಾಗು ಪಕ್ಷದ ನಾಯಕರು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು..

Related posts

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಹೆಚ್.ಡಿಕೆಗೆ ತಿರುಗೇಟು: ಡಿಸಿಎಂ ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ ಸಿಎಂ ಸಿದ್ದರಾಮಯ್ಯ.

Editor

ಶಿವಮೊಗ್ಗ ಕಾಂಗ್ರೆಸ್ ಕಚೇರಿಯಲ್ಲಿ ನೆಹರೂ ಪುಣ್ಯ ಸ್ಮರಣೆ

Editor

ಪ್ರಧಾನಿ ಮೋದಿ ಶನಿ ಎಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಬಿವೈ ವಿಜಯೇಂದ್ರ ಕಿಡಿ

Editor